ಮಕ್ಕಳ ಸಾವು ಯಾವುದೇ ನಿರ್ಲಕ್ಷ್ಯ ದಿಂದ ಸಂಭವಿಸಿಲ್ಲ: ಖಾಸಗಿ ಆಸ್ಪತ್ರೆಯಲ್ಲಿ ಯಾರು ಸಾಯೋದಿಲ್ವಾ

Published : Aug 23, 2017, 05:59 PM ISTUpdated : Apr 11, 2018, 12:37 PM IST
ಮಕ್ಕಳ ಸಾವು ಯಾವುದೇ ನಿರ್ಲಕ್ಷ್ಯ ದಿಂದ ಸಂಭವಿಸಿಲ್ಲ: ಖಾಸಗಿ ಆಸ್ಪತ್ರೆಯಲ್ಲಿ ಯಾರು ಸಾಯೋದಿಲ್ವಾ

ಸಾರಾಂಶ

ಮಾಧ್ಯಮಗಳ ವರದಿಯಿಂದ ಬಡವರನ್ನು ಖಾಸಗಿ ಆಸ್ಪತ್ರೆಗೆ ಕರೆಸುವ ಹುನ್ನಾರವಾಗಿದೆ

ಕೋಲಾರ(ಆ.23): ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಯಾವುದೇ ನಿರ್ಲಕ್ಷ್ಯ ದಿಂದ ಸಂಭವಿಸಿಲ್ಲ. ಮಾಧ್ಯಮದಲ್ಲಿ ವಾಸ್ತವಾಂಶಕ್ಕೆ ದೂರವಾದ ವರದಿ ಭಿತ್ತರವಾಗುತ್ತಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಪರೋಕ್ಷ ವಾಗ್ದಾಳಿ ನಡೆಸಿದರು.

ಕೋಲಾರದ ರಂಗಮಂದಿರದ ಆವರಣದಲ್ಲಿ ಡಾ ಡಿ ದೇವರಾಜು ಅರಸು  ಜಯಂತಿ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ವರದಿಯಿಂದ ಬಡವರನ್ನು ಖಾಸಗಿ ಆಸ್ಪತ್ರೆಗೆ ಕರೆಸುವ ಹುನ್ನಾರವಾಗಿದೆ. ಸರ್ಕಾರಿ ಆಸ್ಪತ್ರೆಗಳು ಬಡವರ ಪಾಲಿನ ಸಂಜೀವಿನಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಯಾರೂ ಸಾಯೋದೆ ಇಲ್ವಾ' ಎಂದು ಮಾಧ್ಯಮದ ವರದಿಯನ್ನು ತಿರಸ್ಕರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ