ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಕೆಟ್ಟ ಪದ : ಜೇಟ್ಲಿ

Published : Mar 02, 2017, 12:56 PM ISTUpdated : Apr 11, 2018, 01:10 PM IST
ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಕೆಟ್ಟ ಪದ : ಜೇಟ್ಲಿ

ಸಾರಾಂಶ

ದೆಹಲಿ ವಿವಿ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ವಿಡಿಯೋ ಹುಟ್ಟುಹಾಕಿದ ರಾಷ್ಟ್ರೀಯತೆ, ಅಭಿವ್ಯಕ್ತಿ ಸ್ವಾತಂತ್ರದ ಪರ-ವಿರೋಧ ಚರ್ಚೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿಕೊಂಡಿದ್ದಾರೆ. ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಇದು ಕೆಟ್ಟ ಪದ ಎಂದು ಮಾರ್ಮಿಕವವಾಗಿ ಹೇಳಿದ್ದಾರೆ.

ನವದೆಹಲಿ (ಮಾ.02): ದೆಹಲಿ ವಿವಿ ವಿದ್ಯಾರ್ಥಿನಿ ಗುರ್ ಮೆಹರ್ ಕೌರ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ವಿಡಿಯೋ ಹುಟ್ಟುಹಾಕಿದ ರಾಷ್ಟ್ರೀಯತೆ, ಅಭಿವ್ಯಕ್ತಿ ಸ್ವಾತಂತ್ರದ ಪರ-ವಿರೋಧ ಚರ್ಚೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಸೇರಿಕೊಂಡಿದ್ದಾರೆ. ರಾಷ್ಟ್ರೀಯತೆ ಒಳ್ಳೆ ಪದ ಆದರೆ ನಮ್ಮ ದೇಶದಲ್ಲಿ ಮಾತ್ರ ಇದು ಕೆಟ್ಟ ಪದ ಎಂದು ಮಾರ್ಮಿಕವವಾಗಿ ಹೇಳಿದ್ದಾರೆ.

ಅದೇ ರೀತಿಯಲ್ಲಿ ರಕ್ಷಣಾ ಸಚಿವ ಮನೋಹರ್ ಕೂಡಾ ಪ್ರತಿಕ್ರಿಯಿಸಿದ್ದು, ಕಾನೂನಿನ ಪರಿಮಿತಿಯೊಳಗೆ ನಾನು ಅಭಿವ್ಯಕ್ತಿ ಸ್ವಾತಂತ್ರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ. ಅದೇ ರೀತಿ ಹರ್ಯಾಣ ಮಂತ್ರಿ ಅನಿಲ್ ವಿಜ್, ಪಾಕ್ ಪರ ಮಾತನಾಡುವ ಗುರ್ ಮೆಹರ್ ಬೆಂಬಲಿಗರಿಗೆ ಭಾರತದಲ್ಲಿ ವಾಸಿಸುವ ಹಕ್ಕಿಲ್ಲ. ಅವರನ್ನು ದೇಶದಿಂದ ಹೊರ ಹಾಕಬೇಕು ಎಂದು ಗುಡುಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್