ರಮ್ಯಾ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬಾರದ ಕಾಡುಪಾಪ ಎಂದು ಜಗ್ಗೇಶ್ ಲೇವಡಿ

Published : Feb 05, 2018, 09:18 AM ISTUpdated : Apr 11, 2018, 01:02 PM IST
ರಮ್ಯಾ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬಾರದ ಕಾಡುಪಾಪ ಎಂದು ಜಗ್ಗೇಶ್ ಲೇವಡಿ

ಸಾರಾಂಶ

ನಿನ್ನೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಮಾಜಿ ಸಂಸದೆ ರಮ್ಯಾ ಟೀಕಿಸಿದ್ದಾರೆ.  ರಮ್ಯಾ ಟೀಕೆಗೆ ಟ್ವೀಟರ್​'​​ನಲ್ಲಿ ನಟ ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ. ​

ಬೆಂಗಳೂರು (ಫೆ.05): ನಿನ್ನೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಮಾಜಿ ಸಂಸದೆ ರಮ್ಯಾ ಟೀಕಿಸಿದ್ದಾರೆ.  ರಮ್ಯಾ ಟೀಕೆಗೆ ಟ್ವೀಟರ್​'​​ನಲ್ಲಿ ನಟ ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ. ​

ದೊಡ್ಡವರ ಬಗ್ಗೆ ಮಾತಾಡುವ ಮಂದಿಗೆ ವಯಸ್ಸು, ಅನುಭವ ಬೇಕು. ವಿಶ್ವದ ಬಲಿಷ್ಠ ನಾಯಕರೇ ಮೋದಿ ನಾಯಕತ್ವವನ್ನು ಒಪ್ಪಿ ಮೆಚ್ಚಿದ್ದಾರೆ.  ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬಾರದ ಕಾಡುಪಾಪ ಈಕೆ ಎಂದು ಟ್ವೀಟಿಸಿದ್ದಾರೆ.

ರಮ್ಯಾ ಹೇಳಿದ್ದೇನು?

'ನೀವು ನಶೆಯಲ್ಲಿದ್ದರೆ ಈಗೆ ಆಗೋದು' ಎಂದು ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಭಾಷಣವನ್ನು ಟ್ವಿಟರ್'ನಲ್ಲಿ ಟೀಕಿಸಿದ್ದರು. ನಟಿ ಕಂ ಮಾಜಿ ಸಂಸದೆ ರಮ್ಯಾ ಅವರಿಗೆ ಗರಂ ಆಗಿರುವ  ನಟ ಗಣೇಶ್ ಪತ್ನಿ ಹಾಗೂ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಟ್ವಿಟರ್'ನಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಜಗ್ಗೇಶ್ ಕೂಡಾ ತರಾಟೆಗೆ ತೆಗೆದುಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!