Published : Sep 14, 2018, 10:08 AM ISTUpdated : Sep 19, 2018, 09:25 AM IST
ನಟಿ ರಶ್ಮಿಕಾ ಮಂದಣ್ಣ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಕಳೆದ ಭಾನುವಾರ ಚಿತ್ರದುರ್ಗಕ್ಕೆ ಹೋಗುವಾಗ ದಾರಿ ಮಧ್ಯೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು.
ಶಿವಕುಮಾರ್ ಸ್ವಾಮೀಜಿ ಅವರ ಆಶಿರ್ವಾದ ಪಡೆಯುತ್ತಿರುವ ರಶ್ಮಿಕಾ
ಶಿವಕುಮಾರ್ ಸ್ವಾಮೀಜಿ ಅವರ ಆಶಿರ್ವಾದ ಪಡೆಯುತ್ತಿರುವ ರಶ್ಮಿಕಾ
66
ಸ್ವಾಮೀಜಿ ಆಶಿರ್ವಾದ ಪಡೆದ ರಶ್ಮಿಕಾ
ಸ್ವಾಮೀಜಿ ಆಶಿರ್ವಾದ ಪಡೆದ ರಶ್ಮಿಕಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.