ಸಿಬಿಐಯಿಂದ ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿರುವ ಆರ್ ಬಿಐ ಅಧಿಕಾರಿ ಅಮಾನತು

Published : Dec 13, 2016, 12:40 PM ISTUpdated : Apr 11, 2018, 12:34 PM IST
ಸಿಬಿಐಯಿಂದ ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿರುವ ಆರ್ ಬಿಐ ಅಧಿಕಾರಿ ಅಮಾನತು

ಸಾರಾಂಶ

1.50 ರೂ.ಕೋಟಿ ಮೊತ್ತದ ಕಪ್ಪುಹಣವನ್ನು ಅಕ್ರಮವಾಗಿ ಬದಲಾಯಿಸಲು ಪ್ರಯತ್ನಿಸುತ್ತಿದ್ದ ಆರ್ ಬಿಐ ಅಧಿಕಾರಿಯನ್ನು ಸಿಬಿಐ ಪೋಲಿಸರು ಬಂಧಿಸಿದ್ದು ಆರ್ ಬಿಐ ಇಂದು ಅವರನ್ನು ಅಮಾನತುಗೊಳಿಸಿದೆ.

ನವದೆಹಲಿ (ಡಿ.13): 1.50 ರೂ.ಕೋಟಿ ಮೊತ್ತದ ಕಪ್ಪುಹಣವನ್ನು ಅಕ್ರಮವಾಗಿ ಬದಲಾಯಿಸಲು ಪ್ರಯತ್ನಿಸುತ್ತಿದ್ದ ಆರ್ ಬಿಐ ಅಧಿಕಾರಿಯನ್ನು ಸಿಬಿಐ ಪೋಲಿಸರು ಬೆಂಗಳೂರಿನಲ್ಲಿ ಬಂಧಿಸಿದ್ದು ಆರ್ ಬಿಐ ಇಂದು ಅವರನ್ನು ಅಮಾನತುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಆರ್ ಬಿಐ ಆದೇಶಿಸಿದ್ದು, ಮಾಹಿತಿ ತಿಳಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಪ್ರಾಥಮಿಕ ವರದಿ ಪ್ರಕಾರ ಬಂಧಿಸಿರುವ ಅಧಿಕಾರಿ ಕೆಳಹಂತದ ಅಧಿಕಾರಿ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ. ಅವರ ಹೆಸರು ಹಾಗೂ ಹುದ್ದೆಯ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೌಡಿಯೊಂದಿಗೆ ಬರ್ತಡೇ ಪಾರ್ಟಿ ಮಾಡಿಕೊಂಡ ಪಿಎಸ್‌ಐ ನಾಗರಾಜ್; ಸಸ್ಪೆಂಡ್ ನೋಟೀಸ್ ಕಳಿಸಿದ ಕಮೀಷನರ್!
ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!