
ಮಂಡ್ಯ(ನ.18): ರಮ್ಯಾ ಅವರು ಕೇಳಿದರೆ ಮಂಡ್ಯ ಕ್ಷೇತ್ರವನ್ನು ಬಿಟ್ಟಕೊಡಲು ಸಿದ್ದನಿದ್ದೇನೆ ಎಂದು ಮಾಜಿ ಸಚಿವ ಹಾಗೂ ಶಾಸಕ ಅಂಬರೀಷ್ ತಿಳಿಸಿದ್ದಾರೆ. ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಕಾಮಗಾರಿ ಚಾಲನೆಗಾಗಿ ಮಂಡ್ಯಕ್ಕೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕವರು ಬೆಳಯಲಿ ಎಂಬುದೆ ನನ್ನ ಆಸೆ. ಅದಕ್ಕಾಗಿ ಕ್ಷೇತ್ರ ಬಿಟ್ಟು ಕೊಡಲು ತಯಾರಿದ್ದೇನೆ. ನಾನು ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ.ಅಧಿವೇಶನದಲ್ಲಿ ಇಲ್ಲದ ಚರ್ಚೆಗಳೆ ನಡೆಯುತ್ತವೆ ಈ ಕಾರಣದಿಂದ ನಾನು ಭಾಗವಹಿಸುವುದಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.