Nov 2, 2018, 12:37 PM IST
ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ದಿಢೀರ್ ಚುನಾವಣಾ ಕಣದಿಂದ ನಿವೃತ್ತಿಯಾಗಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಹಣದ ಬಲವೇ ಕಾರಣ ಎನ್ನಲಾಗುತ್ತಿದೆ. ಡಿಕೆ ಬ್ರದರ್ಸ್ ಕಡೆಯಿಂದ 3 ಕೋಟಿ, ಜೆಡಿಎಸ್ ಕಡೆಯಿಂದ 2 ಕೋಟಿ ಹಣದ ಆಮಿಷ ಇಡಲಾಯ್ತಾ? ಇಲ್ಲಿದೆ ಎಕ್ಸ್ ಕ್ಲೂಸಿವ್ ಮಾಹಿತಿ.