ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವಾದ ಅಂಶ!

Published : Dec 05, 2016, 03:16 AM ISTUpdated : Apr 11, 2018, 01:06 PM IST
ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವಾದ ಅಂಶ!

ಸಾರಾಂಶ

ಐಸಿಯುನಲ್ಲಿರುವ ಜಯಲಲಿತಾಗೆ ನೀಡುತ್ತಿರುವ ಆಹಾರದಲ್ಲಿ ಏರುಪೇರು ಆಗಿತ್ತು. ಇದರ ಪರಿಣಾಮವಾಗಿ ಪ್ರೋಟಿನ್​ನಲ್ಲಿ ಪೊಟ್ಯಾಷಿಯಂ ಹೆಚ್ಚಾಗಿ ರಕ್ತ ಸಂಚಾರ ಏರುಪೇರಾಯಿತು. ಹೀಗಾಗಿ ನಿನ್ನೆ ಸಂಜೆ ಜಯಲಲಿತಾಗೆ ಹೃದಯಾಘಾತವಾಗಿದೆ.

ಚೆನ್ನೈ(ಡಿ.05): ಐಸಿಯುನಲ್ಲಿರುವ ಜಯಲಲಿತಾಗೆ ನೀಡುತ್ತಿರುವ ಆಹಾರದಲ್ಲಿ ಏರುಪೇರು ಆಗಿತ್ತು. ಇದರ ಪರಿಣಾಮವಾಗಿ ಪ್ರೋಟಿನ್​ನಲ್ಲಿ ಪೊಟ್ಯಾಷಿಯಂ ಹೆಚ್ಚಾಗಿ ರಕ್ತ ಸಂಚಾರ ಏರುಪೇರಾಯಿತು. ಹೀಗಾಗಿ ನಿನ್ನೆ ಸಂಜೆ ಜಯಲಲಿತಾಗೆ ಹೃದಯಾಘಾತವಾಗಿದೆ.

ಜಯಲಲಿತಾರ ಅನಾರೋಗ್ಯದಿಂದ ತಕ್ಷಣವೇಎಚ್ಚೆತ್ತ ವೈದ್ಯರು ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಇಂದು ಬೆಳಗ್ಗೆ ಆಂಜಿಯೋಗ್ರಾಮ್​ ಪರೀಕ್ಷೆ ಮಾಡಿ ಸಣ್ಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಇದೀಗ ತೀವ್ರ ನಿಗಾ ಘಟಕದಲ್ಲಿ ಜಯಲಲಿತಾಗೆ ಚಿಕಿತ್ಸೆ ನೀಡಲಾಗುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ