ಮಂಡ್ಯ ಜೆಡಿಎಸ್'ನಲ್ಲಿ ಬಂಡಾಯದ ಬಿಸಿ : ಪ್ರಮುಖ ಮುಖಂಡ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ?

Published : Apr 05, 2018, 04:17 PM ISTUpdated : Apr 14, 2018, 01:13 PM IST
ಮಂಡ್ಯ ಜೆಡಿಎಸ್'ನಲ್ಲಿ ಬಂಡಾಯದ ಬಿಸಿ : ಪ್ರಮುಖ ಮುಖಂಡ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ?

ಸಾರಾಂಶ

ಜೆಡಿಎಸ್ ಟಿಕೆಟ್ ಕೈತಪ್ಪಿದರೆ ಬಿಜೆಪಿ‌ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್'ಗೆ ಬಂಡಾಯದ ಬಿಸಿ ತಟ್ಟಿದೆ. ಮಂಡ್ಯ ಕ್ಷೇತ್ರದ ಜೆಡಿಎಸ್ ಪ್ರಭಲಾಂಕ್ಷಿ  ಚಂದಗಾಲು ಶಿವಣ್ಣ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿರುವುದರಿಂದ ತಮ್ಮ ಹಿತೈಷಿಗಳ ಸಭೆ ನಡೆಸಿದ್ದಾರೆ.

ಮಂಡ್ಯ ನಗರದ ಎಸಿ ಮಾಧೇಗೌಡ ಸಮುದಾಯ ಭವನದಲ್ಲಿ ಹಿತೈಷಿಗಳ ಸಭೆ ಹೆಸರಿನಲ್ಲಿ ಶಿವಣ್ಣ ಶಕ್ತಿ‌ ಪ್ರದರ್ಶನ ನಡೆಸಿದ್ದಾರೆ. ಸಭೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಜೆಡಿಎಸ್ ಟಿಕೆಟ್ ಕೈತಪ್ಪಿದರೆ ಬಿಜೆಪಿ‌ ಅಥವಾ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶಿವಣ್ಣ ಜೊತೆ ಈಗಾಗಲೆ‌ ರಾಜ್ಯ ಬಿಜೆಪಿ ನಾಯಕರು ಶಿವಣ್ಣ ಜೊತೆ ಈಗಾಗಲೆ‌ ಮೊದಲ ಸುತ್ತಿನ ಮಾತುಕತೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!