ಬಿಎಸ್‌ವೈ ಮನೆಗೆ ಬಂದಿದ್ದ ಎಚ್‌.ವಿಶ್ವನಾಥ್ ಪುತ್ರ ಎಸ್ಕೇಪ್!?

Published : Jul 25, 2019, 06:44 PM ISTUpdated : Jul 25, 2019, 06:47 PM IST
ಬಿಎಸ್‌ವೈ ಮನೆಗೆ ಬಂದಿದ್ದ ಎಚ್‌.ವಿಶ್ವನಾಥ್ ಪುತ್ರ ಎಸ್ಕೇಪ್!?

ಸಾರಾಂಶ

ಬೆಳಗ್ಗೆಯಿಂದ ದೊಡ್ಡ ಸುದ್ದಿಯಾಗಿದ್ದ ವಿಶ್ವನಾಥ್ ಪುತ್ರ ಬಿಎಸ್‌ ವೈ ಮನೆಗೆ ಭೇಟಿ ಮತ್ತೊಂದು ತಿರುವು ಪಡೆದುಕೊಂಡಿದೆ.

ಬೆಂಗಳೂರು[ಜು. 25]  ಹಿಂಬಾಗಿಲಿನ ಮೂಲಕ ಎಸ್ಕೇಪ್ ಆದ್ರಾ ಎಚ್. ವಿಶ್ವನಾಥ್ ಪುತ್ರ ಎಂಬ ಪ್ರಶ್ನೆ ಮೂಡಿದೆ. ಯಡಿಯೂರಪ್ಪ ಮನೆ ಒಳಹೊಕ್ಕ ನಾಯಕ ನಂತರ ಕಾಣಿಸಿಕೊಂಡಿಲ್ಲ.

ಸರ್ಕಾರ ಪತನ: ಮಾಧ್ಯಮಗಳಿಗೆ ಸೆಲ್ಯೂಟ್ ಹೊಡೆದ ಎಸ್‌.ಎಂ ಕೃಷ್ಣ!

ಬಿಎಸ್ ವೈ ಭೇಟಿಗೆ ಆಗಮಿಸಿದ್ದ ಅಮಿತ್ ಸುಮಾರು 20 ನಿಮಿಷ ಮಾತುಕತೆ ಬಳಿಕ ಹಿಂಬಾಗಿಲಿನ ಮೂಲಕ ತೆರಳಿದ್ದಾರೆ. ಸ್ಪೀಕರ್ ಮುಂದೆ ರೆಬೆಲ್ ಶಾಸಕ ವಿಶ್ವನಾಥ್ ಅನರ್ಹತೆ ವಿಚಾರ ಇದೆ.

ಮಾಧ್ಯಮಗಳ ಮುಂದೆ ಕಾಣಿಸಿಕೊಂಡರೆ ಇದನ್ನೇ ಆಧಾರವಾಗಿ  ಇಟ್ಟುಕೊಂಡು ಕಾಂಗ್ರೆಸ್ ಅಸ್ತ್ರ ಪ್ರಯೋಗ ಮಾಡಬಹುದು ಎಂಬ ಅಳಕು ವಿಶ್ವನಾಥ್ ಪುತ್ರನನ್ನು ಕಾಡಿದೆ ಎಂದು ಹೇಳಲಾಗಿದೆ.  ರಾಮನಗರ ಬಿಜೆಪಿ ಅಧ್ಯಕ್ಷ ರುದ್ರೇಗೌಡ , ಅಮಿತ್ ಅವರನ್ನ ಬಿಎಸ್ ವೈ ಭೇಟಿಗೆ ಕರೆತಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
ದಾವಣಗೆರೆ ಮಹಿಳೆಯನ್ನ ಕಚ್ಚಿಕೊಂದ 2 ರಾಟ್‌ವೀಲರ್ ನಾಯಿಗಳು ಜನರ ಹಲ್ಲೆಯಿಂದ ಸಾವು; ಶ್ವಾನಗಳ ಮಾಲೀಕ ಬಂಧನ