
ಬೆಂಗಳೂರು(ಏ.29): ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಶುಕ್ರವಾರ ಅರುಣ್ಯ,ಶಾಂಭವಿ ಹಾಗೂ ಶಿವ ಎಂಬ ಮೂರು ಹುಲಿಗಳನ್ನು ದತ್ತು ಪಡೆದರು.
ಅದೇ ರೀತಿ ಆನೆ ಮರಿಯೊಂದನ್ನು ದತ್ತು ಪಡೆದು ತಮ್ಮ ಪರಮಾಪ್ತ ಸ್ನೇಹಿತ, ಸಂಸದ ಬಿ. ಶ್ರೀರಾಮುಲು ಅವರ ಹೆಸರನ್ನು ನಾಮಕರಣ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.