ಜನಾರ್ದನ ರೆಡ್ಡಿಯನ್ನು ಕೆಣಕಿದ್ದರೆ ಸರಿ ಇರಲ್ಲ ಎಂದ ರೆಡ್ಡಿ

Published : Mar 25, 2017, 11:43 AM ISTUpdated : Apr 11, 2018, 12:54 PM IST
ಜನಾರ್ದನ ರೆಡ್ಡಿಯನ್ನು ಕೆಣಕಿದ್ದರೆ ಸರಿ ಇರಲ್ಲ ಎಂದ ರೆಡ್ಡಿ

ಸಾರಾಂಶ

'ಜನಾರ್ದನ ರೆಡ್ಡಿಯನ್ನು ಕೆಣಕಿದ್ರೆ ಸರಿ ಇರಲ್ಲ. ಜನಾರ್ದನ ರೆಡ್ಡಿ ಸೈಲೆಂಟ್ ಆಗಿದ್ದಾರೆ, ವೈಲೆಂಟ್ ಮಾಡಬೇಡಿ. ಜನಾರ್ದನ ರೆಡ್ಡಿ ಸುಮ್ಮನಿದ್ದಾರೆಂದು ಕೆಣಕಬೇಡಿ.  ಕುಮಾರಸ್ವಾಮಿಯವರು ಸುಳ್ಳು ಆರೋಪ ಮಾಡಿದ್ದಾರೆ.ಅವರ ಹೇಳಿಕೆ ಸಣ್ಣತನದಿಂದ ಕೂಡಿದೆ.

ಬಳ್ಳಾರಿ(ಮಾ): ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ತಮ್ಮ ಸೋದರನ ವಿರುಧ್ಧ ಆರೋಪಕ್ಕೆ ಹೆಚ್'ಡಿಕೆ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಜನಾರ್ದನ ರೆಡ್ಡಿಯನ್ನು ಕೆಣಕಿದ್ರೆ ಸರಿ ಇರಲ್ಲ. ಜನಾರ್ದನ ರೆಡ್ಡಿ ಸೈಲೆಂಟ್ ಆಗಿದ್ದಾರೆ, ವೈಲೆಂಟ್ ಮಾಡಬೇಡಿ. ಜನಾರ್ದನ ರೆಡ್ಡಿ ಸುಮ್ಮನಿದ್ದಾರೆಂದು ಕೆಣಕಬೇಡಿ.  ಕುಮಾರಸ್ವಾಮಿಯವರು ಸುಳ್ಳು ಆರೋಪ ಮಾಡಿದ್ದಾರೆ.ಅವರ ಹೇಳಿಕೆ ಸಣ್ಣತನದಿಂದ ಕೂಡಿದೆ. ಆರೋಪಿಸುವ ಮುನ್ನ ಎಚ್​ಡಿಕೆ ಸ್ವಲ್ಪ ಯೋಚಿಸಿ ಮಾತನಾಡಲಿ. ಮಾಜಿ ಸಿಎಂ ಕುಮಾರಸ್ವಾಮಿಗೆ ಕೈ ಮುಗಿದು ಕೇಳುತ್ತೇನೆ. ಜನಾರ್ದನ ರೆಡ್ಡಿಯನ್ನು ಸುಮ್ಮನೆ ವೈಲೆಂಟ್ ಮಾಡಬೇಡಿ. ಅವರನ್ನು ಕೆಣಕಿದರೆ ಸರಿ ಇರಲ್ಲ'. ಆರೋಪ ಮಾಡುವ ಮುನ್ನ ನೋಡಿ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದರು.  

ರೆಡ್ಡಿ ಮೇಲಿನ ಕೇಸ್ ಹಿಂಪಡೆಯಲು ರೆಡ್ಡಿ 500 ಕೋಟಿ ರೂ. ಹಣವನ್ನು ಬಿಜೆಪಿಗೆ ನೀಡಿದ್ದಾರೆ ಅನ್ನೋ ಆರೋಪ ಮಾಡಿರುವ ಎಚ್‌ಡಿಕೆ ಆರೋಪಕ್ಕೆ ಜನಾರ್ಧನರೆಡ್ಡಿ ಸಹೋದರ ಸೋಮಶೇಖರರೆಡ್ಡಿ ತಿರುಗೇಟು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ