ಬೆಂಗಳೂರಿನ ರೂಪದರ್ಶಿ ರೇಖಾ ಸಿಂಧು ಇಂದು ಬೆಳಗ್ಗೆ ಅಪಘಾತದಲ್ಲಿ ಮೃತಪಟ್ಟಿದ್ದು, ಜನರಲ್ಲಿ ಗೊಂದಲಗಳು ಉಂಟಾಗಿರುವ ಹಿನ್ನೆಲೆಯಲ್ಲಿ ಜನಪ್ರಿಯ ಕಿರುತೆರೆ ನಟಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ. ತಾನು ಶೃಂಗೇರಿಯಲ್ಲಿದ್ದು ಸುರಕ್ಷಿತವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ. ರೇಖಾ ಕೃಷ್ಣಪ್ಪ ಹಲವಾರು ಕನ್ನಡ ಹಾಗೂ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಸತ್ಯ ಹರಿಶ್ಚಂದ್ರ ಸಿನೆಮಾ ಸೆರಿದಂತೆ ಹಲವಾರು ಕನ್ನಡ ಸಿನೆಮಾಗಳಲ್ಲಿ ಅಭಿನಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.