
ನವದೆಹಲಿ (ಜ.10): ಚುನಾವಣಾ ಆಯೋಗವು ಪಂಚರಾಜ್ಯ ಸಮೀಕ್ಷಾ ಯಂತ್ರಗಳಿಗೆ ಫಲಕಗಳಲ್ಲಿರುವ ಎಲ್ಲಾ ರಾಜಕೀಯ ನಾಯಕರ ಭಾವಚಿತ್ರವನ್ನು ತೆಗೆಯುವಂತೆ ಕೇಳಿಕೊಂಡಿದೆ.
ಯಾವುದೇ ರಾಜಕೀಯ ಪಕ್ಷದ ಸಾಧನೆಗಳು, ಯೋಜನೆಗಳ ಬಗೆಗಿನ ಜಾಹಿರಾತು ಫಲಕಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.
ರಾಜಕೀಯ ನಾಯಕರ ಫೋಟೋಗಳು, ಜಾಹಿರಾತು ಫಲಕಗಳನ್ನು ತೆಗೆದು ಹಾಕಲಾಗಿದೆ. ಜೊತೆಗೆ ಅವುಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಚುನಾವಣಾ ವೀಕ್ಷಕ ಪಡೆ ಚುನಾವಣಾ ಆಯೋಗಕ್ಕೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.