ಖಾಸಗಿ ಮೀಸಲಿನಿಂದ ಹೂಡಿಕೆಗೆ ಅಡ್ಡಿ: ಅಸೋಚಾಂ ಆತಂಕ

Published : Nov 14, 2017, 03:37 PM ISTUpdated : Apr 11, 2018, 12:44 PM IST
ಖಾಸಗಿ ಮೀಸಲಿನಿಂದ ಹೂಡಿಕೆಗೆ ಅಡ್ಡಿ: ಅಸೋಚಾಂ ಆತಂಕ

ಸಾರಾಂಶ

ಖಾಸಗಿ ವಲಯದ ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಿದರೆ ಅದು ಭಾರತದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.ಹೂಡಿಕೆದಾರರಿಗೆ ರಾಜಕೀಯ ಪಕ್ಷಗಳು ತಪ್ಪು ಸಂದೇಶ ರವಾನಿಸಬಾರದು ಎಂದು ಕೈಗಾರಿಕಾ ಒಕ್ಕೂಟ ‘ಅಸೋಚಾಮ್’ ಹೇಳಿದೆ.

ನವದೆಹಲಿ: ಖಾಸಗಿ ವಲಯದ ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಿದರೆ ಅದು ಭಾರತದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.ಹೂಡಿಕೆದಾರರಿಗೆ ರಾಜಕೀಯ ಪಕ್ಷಗಳು ತಪ್ಪು ಸಂದೇಶ ರವಾನಿಸಬಾರದು ಎಂದು ಕೈಗಾರಿಕಾ ಒಕ್ಕೂಟ ‘ಅಸೋಚಾಮ್’ ಹೇಳಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್, ಬಿಹಾರ ಸಿಎಂ ನಿತೀಶ್ ಕುಮಾರ್, ಕರ್ನಾಟಕ ಸಿಎಂ ಸಿದ್ದರಾಮಯ್ಯ ಖಾಸಗಿ ಮೀಸಲು ಪರ ಮಾತನಾಡಿದ್ದರು.

ಇದಕ್ಕೆ ಅಸೋಚಾಂ ಆಕ್ಷೇಪಿಸಿದ್ದು, ಭಾರತದ ಆರ್ಥಿಕತೆ ಉತ್ತೇಜನಕ್ಕೆ ಈಗ ಧನಾತ್ಮಕ ಅಂಶ ಬೇಕಾಗಿದ್ದು, ಖಾಸಗಿ ಮೀಸಲಿಂದ ಹೂಡಿಕೆಗೆ ಹಿನ್ನಡೆಯಾಗಲಿದೆ ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಯಾಬಿಟೀಸ್‌ಗೆ HbA1c ಟೆಸ್ಟ್‌ ಮಾಡಿಸ್ತಿದ್ದೀರಾ? ಇದರ ರಿಸಲ್ಟ್‌ ಸುಳ್ಳಾಗಿರಬಹುದು ಎಂದ Lancet!
ಕರ್ನಾಟಕ ಪೊಲೀಸ್ ವರ್ಗಾವಣೆ: 129 ಇನ್ಸ್‌ಪೆಕ್ಟರ್, 23 ಡಿವೈಎಸ್ಪಿಗಳ ಎತ್ತಂಗಡಿ; ಬೆಂಗಳೂರು ಪೊಲೀಸರಿಗಿಲ್ಲ ಭಾಗ್ಯ!