
ಕೊಟ್ಲಿ (ಅ.2): ಭಾರತದ ವೀರ ಯೋಧರು ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರನ್ನು ದಮನಗೈದ ಬಳಿಕ ಪಾಕ್ ವಿಶ್ವಮಟ್ಟದಲ್ಲಿ ತೀವ್ರ ಮುಖಭಂಗಕ್ಕೀಡಾಗಿದ್ದು ,ಇದೀಗ ಪಾಕಿಸ್ತಾನ ಧೋರಣೆಯ ವಿರುದ್ಧ ಪ್ರತಿಭಟನೆಗಳು ತೀವ್ರಗೊಂಡಿದೆ. ಇವತ್ತು ಪಾಕ್ ಆಕ್ರಮಿತ ಕಾಶ್ಮೀರದ ಕೊಟ್ಲಿ ಪ್ರದೇಶದಲ್ಲಿ ಸಾವಿರಾರು ನಾಗರಿಕರು ಬೀದಿಗಿಳಿದು ಪಾಕ್ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದಾರೆ. 'ಪಾಕ್ ಸೈನಿಕರು ಕಾಶ್ಮೀರಿಗಳ ಕಟುಕರು' , 'ಐಎಸ್ಐ ಗಿಂತ ನಾಯಿಯೇ ವಿಧೇಯವಾಗಿರುತ್ತದೆ' ಎನ್ನುವಂತಹ ಘೋಷಣೆಗಳನ್ನು ಮೊಳಗಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.