
ಬೆಂಗಳೂರು[ಜು.10]: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಪರ್ವ ಆರಂಭವಾದಾಗಿನಿಂದಲೂ ಸೂಪರ್ ಸಿಎಂ ರೇವಣ್ಣ ಲೋಕೋಪಯೋಗಿ ಇಲಾಖೆಯಲ್ಲಿ ನಿರಂತರ ಟ್ರಾನ್ಸ್ ಫರ್ ಮಾಡಿಸುವುದರಲ್ಲಿ ತಲ್ಲೀನರಾಗಿದ್ದಾರೆ.
ಸರ್ಕಾರ ಉರುಳೋ ಭೀತಿ: ಕಡತಗಳಿಗೆ ಸಹಿ ಹಾಕೋದ್ರಲ್ಲಿ ಸಿಎಂ ಫುಲ್ ಬ್ಯುಸಿ
ಸರ್ಕಾರ ಪತನಗೊಳ್ಳುವ ಎಲ್ಲಾ ಲಕ್ಷಣಗಳು ದಟ್ಟವಾಗಿರುವ ಬೆನ್ನಲ್ಲೇ ಟ್ರಾನ್ಸ್ ಫರ್ ಗಳು ಆರಂಭವಾಗಿವೆ. 99 ಸಹಾಯಕ ಇಂಜಿನಿಯರ್, 109 ಜ್ಯೂನಿಯರ್ ಇಂಜಿನಿಯರ್ ಗಳ ವರ್ಗಾವಣೆ ಮಾಡಲಾಗಿದೆ. ಹೀಗೆ ಒಂದೇ ದಿನದಲ್ಲಿ ಒಟ್ಟು 200 ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆಗೆ ಲೋಕೋಪಯೋಗಿ ಸಚಿವ ರೇವಣ್ಣ ಆದೇಶ ಹೊರಡಿಸಿದ್ದಾರೆ
ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇನ್ನೂ ಬಾಕಿ ಇದೆ
ನಿತ್ಯ ವಿಧಾನಸೌಧಕ್ಕೆ ಆಗಮಿಸುವ ರೇವಣ್ಣ ತರಾತುರಿಯಲ್ಲಿ ಪ್ರಮೋಷನ್, ಟ್ರಾನ್ಸ್ ಫರ್ ಮಾಡುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ನಡೆದಿರುವ ವರ್ಗಾವಣೆಗಳನ್ನು ಹೊರತುಪಡಿಸಿ ಇನ್ನೂ ಎಸ್ ಡಿಎ, ಎಫ್ ಡಿಎ ಟ್ರಾನ್ಸ್ ಫರ್ ಬಾಕಿ ಇದೆ ಎನ್ನಲಾಗಿದೆ.
ಕಡತಕ್ಕೆ ಸಹಿ ಮಾಡಿ ಬಂದು, ಪೊಲೀಸರಿಗೆ ಶಾಕ್ ಕೊಟ್ಟ ಸಿಎಂ ಹೆಚ್ಡಿಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.