
ನವದೆಹಲಿ: ಸೂಕ್ಷ್ಮ ಪಿಐಎಲ್ಗಳ ಹಂಚಿಕೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ, ಈ ಕುರಿತ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವ ವ್ಯವಸ್ಥೆ ಜಾರಿ ತರಲು ಭಾರತದ ಮುಖ್ಯ ನ್ಯಾಯಾಧೀಶ ನ್ಯಾ| ದೀಪಕ್ ಮಿಶ್ರಾ ಚಿಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯಾ. ಮಿಶ್ರಾ ಅವರು ಸಹ ನ್ಯಾಯಮೂರ್ತಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಅಲ್ಲದೆ, ಪ್ರಕರಣಗಳ ಹಂಚಿಕೆಯಲ್ಲಿ ಸ್ಪಷ್ಟವಾದ ರೋಸ್ಟರ್ ವ್ಯವಸ್ಥೆ ಪಾಲಿಸುವ ಸಾಧ್ಯತೆಯಿದೆ. ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐ ನಿರ್ಧಾರಗಳನ್ನು ಕೋರ್ಟ್ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.