ತಂತ್ರಜ್ಞಾನ ಇಷ್ಟೊಂದು ಬೆಳೆದಿದ್ದರೂ ಸಾವಿನ ರಿಸ್ಕ್ ತೆಗದುಕೊಂಡದ್ದೇಕೆ - ರಿಷಿ ಕಪೂರ್ ಪ್ರಶ್ನೆ

Published : Nov 08, 2016, 05:38 AM ISTUpdated : Apr 11, 2018, 12:47 PM IST
ತಂತ್ರಜ್ಞಾನ ಇಷ್ಟೊಂದು ಬೆಳೆದಿದ್ದರೂ ಸಾವಿನ ರಿಸ್ಕ್ ತೆಗದುಕೊಂಡದ್ದೇಕೆ - ರಿಷಿ ಕಪೂರ್ ಪ್ರಶ್ನೆ

ಸಾರಾಂಶ

ಅಷ್ಟೊಂದು ಅತ್ಯಾಧುನಿಕ ವಿಎಫ್ಎಕ್ಸ್ ತಂತ್ರಜ್ಞಾನವಿದ್ದರೂ ಜೀವಹಾನಿಯಾಗುವಂತಹ ಸಾಹಸ ಯಾಕೆ ಬೇಕಿತ್ತು..? ಎಂದು ಪ್ರಶ್ನಿಸಿದ್ಧಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ಧಾರೆ.

ಬೆಂಗಳೂರು(ನ.08): ಮಾಸ್ತಿ ಗುಡಿ ಚಿತ್ರದ ಚಿತ್ರೀಕರಣದ ಅವಘಡಕ್ಕೆ ವ್ಯಾಪಕ ಟೀಕೆಗಳು ಕೇಳಿ ಬರುತ್ತಿವೆ. ಕನ್ನಡ ಚಿತ್ರರಂಗದಿಂದಷ್ಟೇ ಅಲ್ಲ, ಬಾಲಿವುಡ್`ನಿಂದಲೂ ಹಿರಿಯ ನಟರು ಆಕ್ರೋಶ ವ್ಯಕ್ತಪಡಿಸುತ್ತಿದ್ಧಾರೆ. ಅನಿಲ್ ಮತ್ತು ಉದಯ್ ಅವರ ದುರಂತ ಸಾವಿನ ಬಗ್ಗೆ ಟ್ವೀಟ್ ಮಾಡಿರುವ ಹಿರಿಯ ನಟ ರಿಷಿ ಕಪೂರ್, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಷ್ಟೊಂದು ಅತ್ಯಾಧುನಿಕ ವಿಎಫ್ಎಕ್ಸ್ ತಂತ್ರಜ್ಞಾನವಿದ್ದರೂ ಜೀವಹಾನಿಯಾಗುವಂತಹ ಸಾಹಸ ಯಾಕೆ ಬೇಕಿತ್ತು..? ಎಂದು ಪ್ರಶ್ನಿಸಿದ್ಧಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿದ್ಧಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?