ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ : ಭೀಕರ ಅಪಘಾತದಲ್ಲಿ 18 ಜನ ದುರ್ಮರಣ

Published : Apr 10, 2018, 09:11 AM ISTUpdated : Apr 14, 2018, 01:12 PM IST
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ : ಭೀಕರ ಅಪಘಾತದಲ್ಲಿ 18 ಜನ ದುರ್ಮರಣ

ಸಾರಾಂಶ

ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಮಹಾರಾಷ್ಟ್ರದ ಖಂಡಾಲ ಘಾಟ್ ಪ್ರದೇಶದಲ್ಲಿ  ಭೀಕರ ಅಪಘಾತ ಸಂಭವಿಸಿದೆ.

ಖಂಡಾಲ : ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಮಹಾರಾಷ್ಟ್ರದ ಖಂಡಾಲ ಘಾಟ್ ಪ್ರದೇಶದಲ್ಲಿ  ಭೀಕರ ಅಪಘಾತ ಸಂಭವಿಸಿದೆ.

35ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಟ್ರಕ್ ಉರುಳಿ ಬಿದ್ದಿದ್ದು, ಈ ವೇಳೆ ಸ್ಥಳದಲ್ಲೇ 18 ಜನ ದುರ್ಮರಣವನ್ನಪ್ಪಿದ್ದಾರೆ.

ಮೂವರು ಮಕ್ಕಳು ಸೇರಿ ಒಟ್ಟು 18 ಜನ ಅಪಘಾತದಲ್ಲಿ ಸಾವಿ ಗೀಡಾಗಿದ್ದಾರೆ. ಮೃತರು ಕರ್ನಾಟಕದ ವಿಜಯಪುರದ ತಿಕೋಟಾ ನಿವಾಸಿಗಳು ಎನ್ನಲಾಗಿದೆ.    

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇದೇ ವೇಳೆ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ