
ಬೆಂಗಳೂರು[ಜೂ.20]: ಸಿಲಿಕಾನ್ ಸಿಟಿಯಲ್ಲಿ ಹೊಸ ದರೋಡೆ ಗ್ಯಾಂಗ್ ಎಂಟ್ರಿ ಕೊಟ್ಟಿದೆ. ಒಂಟಿ ಮಹಿಳೆಯರನ್ನೇ ಈ ಗ್ಯಾಂಗ್ ಟಾರ್ಗೆಟ್ ಮಾಡಿಕೊಳ್ಳುತ್ತದೆ.
ಸಿಖ್ ಧಾರ್ಮಿಕ ಗುರುಗಳ ವೇಷದಲ್ಲಿ ಬರುವ ಇವರು ಒಂಟಿ ಮಹಿಳೆಯರನ್ನು ಗುರಿಪಡಿಸಿಕೊಂಡು ದೇಣಿಗೆಗೆ ಹಣ ಕೇಳುವ ನೆಪದಲ್ಲೆ ದರೋಡೆ ಮಾಡುತ್ತಾರೆ.
ಎಚ್ ಎ ಎಲ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ದರೋಡೆ ನಡೆಸಿದ್ದು ಆರೋಪಿಗಳಿಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಹಲವು ಕಡೆ ಇದೇ ರೀತಿಯಲ್ಲಿ ದರೋಡೆ ಪ್ರಕರಣಗಳು ನಡೆದಿದ್ದು ಪೊಲೀಸರು ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.