
ಚಳ್ಳೆಕೆರೆ(ಸೆ.12): ನಟ ದೊಡ್ಡಣ್ಣ ಅವರ ಅಳಿಯ ಹಾಗೂ ಉದ್ಯಮಿ ಕೆ.ಸಿ. ವಿರೇಂದ್ರ ಅವರ ಮನೆಯಲ್ಲಿ ಕಳ್ಳತನವಾಗಿದೆ.
ಚಳ್ಳೆಕೆರೆ ಪಟ್ಟಣದ ಹಳೇ ಟೌನಿನಲ್ಲಿರುವ ಮನೆಯಲ್ಲಿ 6.3 ಕೋಟಿ ರೂ. ಮೌಲ್ಯದ 21 ಚಿನ್ನದ ಗಟ್ಟಿಯನ್ನು ಕಳವು ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ವಿರೇಂದ್ರ ಅವರ ಸಹೋದರ ತಿಪ್ಪೇಸ್ವಾಮಿ ಮನೆಯಲ್ಲೂ 10 ಲಕ್ಷ ರೂ. ಕಳವಾಗಿದೆ. ಚಳ್ಳೆಕೆರೆ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಎಸ್ಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆಗೆಲಸ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.