ಬೆಂಗಳೂರಿನ ಚೆಮ್ಮನೂರು ಜ್ಯೂವೆಲರಿನಲ್ಲಿ ದರೋಡೆಗೆ ಯತ್ನ: ಸೆಕ್ಯೂರಿಟಿ ಗಾರ್ಡ್'ನಿಂದ ಗಾಳಿಯಲ್ಲಿ ಗುಂಡು

Published : Feb 19, 2018, 09:29 PM ISTUpdated : Apr 11, 2018, 01:07 PM IST
ಬೆಂಗಳೂರಿನ ಚೆಮ್ಮನೂರು ಜ್ಯೂವೆಲರಿನಲ್ಲಿ ದರೋಡೆಗೆ ಯತ್ನ: ಸೆಕ್ಯೂರಿಟಿ ಗಾರ್ಡ್'ನಿಂದ ಗಾಳಿಯಲ್ಲಿ ಗುಂಡು

ಸಾರಾಂಶ

ರಾಜಾಜಿನಗರದ ಚೆಮ್ಮನೂರು ಜ್ಯೂವೆಲರಿ ಬಳಿ ಇಂದು ಸಂಜೆ ಸುಮಾರಿಗೆ ಕಳ್ಳರ ಗುಂಪು ಮಾರಕಾಸ್ತ್ರಗಳೊಂದಿಗೆ  ದರೋಡೆಗೆ ಆಗಮಿಸಿದ್ದಾರೆ.

ಬೆಂಗಳೂರು(ಫೆ.19): ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆ ಗುಂಡಿನ ಶಬ್ದ ಚಿಮ್ಮಿದೆ. ಆಭರಣ ದರೋಡೆಗೆ ಬಂದ ದರೋಡೆಕೋರರ ಮೇಲೆ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ರಾಜಾಜಿನಗರದ ಚೆಮ್ಮನೂರು ಜ್ಯೂವೆಲರಿ ಬಳಿ ಇಂದು ಸಂಜೆ ಸುಮಾರಿಗೆ ಕಳ್ಳರ ಗುಂಪು ಮಾರಕಾಸ್ತ್ರಗಳೊಂದಿಗೆ  ದರೋಡೆಗೆ ಆಗಮಿಸಿದ್ದಾರೆ.

ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದರೋಡೆಗೆ ಮುಂದಾದಾಗ ಆತ 2 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿಗೆ ಬೆಚ್ಚಿದ ದರೋಡೆಕೋರರು ಪರಾರಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್
ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ