ಬಿಜೆಪಿಗೆ ವಾದ್ರಾ ಛೀಮಾರಿ

Published : Feb 15, 2017, 11:26 AM ISTUpdated : Apr 11, 2018, 12:46 PM IST
ಬಿಜೆಪಿಗೆ ವಾದ್ರಾ ಛೀಮಾರಿ

ಸಾರಾಂಶ

ನವದೆಹಲಿ (ಫೆ.15): ಪೋಲಿಸ್ ಕುದುರೆ ಶಕ್ತಿಮಾನ್ ನನ್ನು ಥಳಿಸಿದ ಉತ್ತರಖಂಡದ ಬಿಜೆಪಿ ಶಾಸಕನಿಗೆ ಟಿಕೆಟ್ ನೀಡಿದ್ದಕ್ಕಾಗಿ ರಾಬರ್ಟ್ ವಾದ್ರಾ ಬಿಜೆಪಿಗೆ ಛೀಮಾರಿ ಹಾಕಿದ್ದಾರೆ.

ನವದೆಹಲಿ (ಫೆ.15): ಪೋಲಿಸ್ ಕುದುರೆ ಶಕ್ತಿಮಾನ್ ನನ್ನು ಥಳಿಸಿದ ಉತ್ತರಖಂಡದ ಬಿಜೆಪಿ ಶಾಸಕನಿಗೆ ಟಿಕೆಟ್ ನೀಡಿದ್ದಕ್ಕಾಗಿ ರಾಬರ್ಟ್ ವಾದ್ರಾ ಬಿಜೆಪಿಗೆ ಛೀಮಾರಿ ಹಾಕಿದ್ದಾರೆ.

ಬಿಜೆಪಿ ಶಾಸಕ ಗಣೇಶ್ ಜೋಷಿಗೆ ಟಿಕೆಟ್ ನೀಡಿರುವುದು ನನಗೆ ದಿಗಿಲಾಗಿದೆ. ಇದೊಂದು ಸರಿಯಾದ ಆಯ್ಕೆಯಲ್ಲ ಎಂದು ವಾದ್ರಾ ಹೇಳಿದ್ದಾರೆ.

ಕಳೆದ ಮಾರ್ಚ್ ನಲ್ಲಿ 14 ವರ್ಷದ ಕುದುರೆ ಶಕ್ತಿಮಾನ್ ಗೆ ಬಿಜೆಪಿ ಶಾಸಕ ಗಣೇಶ್ ಜೋಷಿ ಥಳಿಸಿದ್ದರು. ಹಿಂಬದಿ ಕಾಲಿಗೆ ಬಲವಾಗಿ ಹೊಡೆತ ಬಿದ್ದು ಶಕ್ತಿಮಾನ್ ಅಸು ನೀಗಿತ್ತು.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
ವಿಜಯನಗರ ಕಾಲುವೆಗೆ ನೀರು ಬಿಡುಗಡೆಗೆ ರೈತರ ಹೋರಾಟ: ಜುಲೈ 31ರಂದು ತುಂಗಭದ್ರಾ ಜಲಾಶಯಕ್ಕೆ ಮುತ್ತಿಗೆ