ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿರಾಜ್ ನಾಪತ್ತೆ

Published : Feb 28, 2018, 07:36 AM ISTUpdated : Apr 11, 2018, 12:47 PM IST
ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿರಾಜ್ ನಾಪತ್ತೆ

ಸಾರಾಂಶ

ಜೋಗ ಜಲಪಾತದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವವನ್ನು ಹುಡುಕಲು ನಿನ್ನೆ ಸಂಜೆ ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿರಾಜ್ ಅಲ್ಲಿಂದ ನಾಪತ್ತೆಯಾಗಿದ್ದಾರೆ.   

ಶಿವಮೊಗ್ಗ: ಜೋಗ ಜಲಪಾತದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವವನ್ನು ಹುಡುಕಲು ನಿನ್ನೆ ಸಂಜೆ ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿರಾಜ್ ಅಲ್ಲಿಂದ ನಾಪತ್ತೆಯಾಗಿದ್ದಾರೆ.   ಮಧ್ಯಾಹ್ನ 3 ಗಂಟೆ ವೇಳೆಗೆ ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿ ರಾಜ್ ಅಲ್ಲಿಂದ ಮೇಲೆ ಬಂದಿಲ್ಲ ಎನ್ನಲಾಗಿದೆ.

ನಿನ್ನೆ ಮಧ್ಯಾಹ್ನ ಮೂರು ಗಂಟೆಯ ನಂತರ ಜೋಗ ಜಲಪಾತಕ್ಕೆ ಇಳಿದಿದ್ದ ಜ್ಯೋತಿರಾಜ್ ಸುಳಿವಿಲ್ಲ. 5 ಗಂಟೆ ಸುಮಾರಿಗೆ ಆತ ಮೇಲೆ ಬರಬೇಕಿತ್ತು. ಆದರೆ ಆತ ಮೇಲೆ ಬಂದಿಲ್ಲ. ಅಲ್ಲಿಯೇ ಪೊಟರೆಯಲ್ಲಿ ಕುಳಿತಿರಬಹುದು. ಅಲ್ಲಿ ತುಂಬಾ ಶೀತವಿದ್ದು, ಇದರಿಂದ ಅಲ್ಲಿ ಕುಳಿತುಕೊಂಡಿರಬಹುದು ಎಂದು ಜ್ಯೋತಿರಾಜ್ ಸ್ನೇಹಿತ ಬಸವರಾಜು ಹೇಳಿದ್ದಾರೆ.

ಇನ್ನು ಅಲ್ಲಿ ಕಾಣೆಯಾಗಿರುವ ಅವರು ಆದಷ್ಟು ಬೇಗ ಪತ್ತೆಯಾಗಲಿ ಎಂದು ನಿಮ್ಮ ಹಾರೈಕೆ ಇರಲಿ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!