
ಹಾಸನ: ಸಾಕಷ್ಟು ಕಾನೂನು ಹೋರಾಟ ನಡಿಸಿದ ನಂತರ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕಾನೂನು ಹೋರಾಟದಲ್ಲಿ ಗೆಲುವಿನ ನಗೆ ಬೀರಿದ ರೋಹಿಣಿ ಈ ಸಮಯದಲ್ಲಿ ಹೇಳಿದ್ದಿಷ್ಟು.
- ಜಿಲ್ಲಾಧಿಕಾರಿಗೆ ಕನಿಷ್ಠ ಎರಡು ವರ್ಷ ಒಂದು ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕೆಂಬ ನಿಯಮವಿದೆ. ಆರು ತಿಂಗಳು ಜಿಲ್ಲೆಯ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಮಯ ಬೇಕು. ಎಲ್ಲವನ್ನೂ ಅರ್ಥಮಾಡಿಕೊಂಡ ಕೂಡಲೇ ವರ್ಗವಾದರೆ, ಸಮಸ್ಯೆಯಾಗುತ್ತೆ.
- ಇದು ಜಿಲ್ಲೆಯ ಮಟ್ಟಿಗೆ ತೊಂದರೆಯಾಗಲಿದೆ. ಕನಿಷ್ಠ ಅವಧಿ ಇರೋ ಬಗ್ಗೆ ಯಾರೂ ಕೇಳಿಲ್ಲ. ಹಾಗಾಗಿ ಜನರಿಗೆ ಈ ಬಗ್ಗೆ ಗೊತ್ತಿಲ್ಲ.
-ಮುಂದಿನ ಕೆಲವು ತಿಂಗಳಿನಲ್ಲಿ ಮತ್ತಷ್ಟು ಉತ್ತಮ ಕೆಲಸ ಮಾಡಲು ಆದ್ಯತೆ.
- ಸಮ್ಮಿಶ್ರ ಸರ್ಕಾರ ಇದೆ ಎನ್ನೋದು ಅದು ರಾಜಕೀಯ.
ನಾನು ಹಾಸನ ಜಿಲ್ಲಾಧಿಕಾರಿಯಷ್ಟೇ. ಈ ಮೊದಲು ಹೇಗೆ ಕೆಲಸ ಮಾಡುತ್ತಿದ್ದೇನೊ, ಅದೇ ಕೆಲಸಗಳನ್ನು ಮುಂದುವರಿಸುವೆ.
ರಂಣೀಪ್ ಸ್ಥಿತಿ ಅತಂತ್ರ
ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಮುಂದುವರಿಕೆ
ರೋಹಿಣಿ ವರ್ಗಾವಣೆ: ಸರಕಾರ ನಿಲುವು ತಿಳಿಸುವುದು ಯಾವಾಗ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.