ಬೆಂಗಳೂರಿನಲ್ಲಿ ಹಾಡಹಗಲೇ ಸಿಕ್ಕಸಿಕ್ಕವರ ಮೇಲೆ ಲಾಂಗ್ ಬೀಸಿದ ರೌಡಿಗಳು

Published : Mar 02, 2017, 12:46 PM ISTUpdated : Apr 11, 2018, 12:47 PM IST
ಬೆಂಗಳೂರಿನಲ್ಲಿ ಹಾಡಹಗಲೇ ಸಿಕ್ಕಸಿಕ್ಕವರ ಮೇಲೆ ಲಾಂಗ್ ಬೀಸಿದ ರೌಡಿಗಳು

ಸಾರಾಂಶ

ಆಟೋದಲ್ಲಿ ಬಂದ ಐವರು ರೌಡಿಗಳು ರಾಜಾಜಿನಗರ ಕೇಕ್ ಪ್ಯಾಲೇಸ್ ಹಾಗೂ ಅನನ್ಯ ಆಸ್ಪತ್ರೆಗಳ ಬಳಿ ಸಿಕ್ಕಸಿಕ್ಕ ಸಾರ್ವಜನಿಕರ ಮೇಲೆ ಲಾಂಗ್ ಬೀಸಿದ್ದಾರೆ.

ಬೆಂಗಳೂರು(ಮಾ.02): ಹಾಡಹಗಲೆ ರೌಡಿಗಳು ಸಿಕ್ಕಸಿಕ್ಕವರ ಮೇಲೆ ಲಾಂಗ್ ಬೀಸಿದ ಘಟನೆ ರಾಜಾಜಿನಗರದ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟೋದಲ್ಲಿ ಬಂದ ಐವರು ರೌಡಿಗಳು ರಾಜಾಜಿನಗರ ಕೇಕ್ ಪ್ಯಾಲೇಸ್ ಹಾಗೂ ಅನನ್ಯ ಆಸ್ಪತ್ರೆಗಳ ಬಳಿ ಸಿಕ್ಕಸಿಕ್ಕ ಸಾರ್ವಜನಿಕರ ಮೇಲೆ ಲಾಂಗ್ ಬೀಸಿದ್ದಾರೆ. ರೌಡಿಗಳ ಆರ್ಬಟಕ್ಕೆ 8 ಮಂದಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಣ್ಣೆ ಅಥವಾ ಗಾಂಜಾ ಮತ್ತಿನಲ್ಲಿ ಲಾಂಗ್ ಬೀಸಿರುವ ಸಾಧ್ಯತೆಯಿದ್ದು, ರೌಡಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್