
ನವದೆಹಲಿ (ಜ.06): ನಟ ಸಲ್ಮಾನ್ ಖಾನ್ ಅವರಿಗೆ ರಾಜ ಸ್ಥಾನದ ಕೋರ್ಟ್ ಆವರಣದಲ್ಲೇ ರೌಡಿ ಶೀಟರ್ ಓರ್ವ ಧಮ್ಕಿ ಹಾಕಿದ ಘಟನೆ ಶುಕ್ರವಾರ ನಡೆದಿದೆ.
1998ರ ಕೃಷ್ಣಮೃಗ ಹತ್ಯೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಸಲ್ಮಾನ್ ಜೋಧ್’ಪುರ ಕೋರ್ಟ್ಗೆ ಹಾಜರಾಗಿದ್ದರು. ಇದೇ ವೇಳೆ ಸುಲಿಗೆ ಪ್ರಕರಣಗಳ ಆರೋಪಿ ಶೀಟರ್ ಲಾರೆನ್ಸ್
ವಿಷ್ಣೋವ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ ಸಲ್ಮಾನ್ ಖಾನ್ ಅವರಿಗೆ ವಿಷ್ಣೋವ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.