
ಫಾಗ್ವಾರಾ, ಉತ್ತರ ಪ್ರದೇಶ (ಜ.30): ಆರೆಸ್ಸೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಅವುಗಳು ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲು ಷಡ್ಯಂತ್ರ ನಡೆಸುತ್ತಿವೆ ಎಂದು ಹೇಳಿದ್ದಾರೆ.
ಮುಂದುವರೆದು ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಯಾವತಿ, ಅದೂ ಕೂಡಾ ಬಿಜೆಪಿಯಂತೆ ಆದಿವಾಸಿ ಹಾಗೂ ದಲಿತರ ಪ್ರಗತಿಗೆ ಹಿನ್ನಡೆಯನ್ನುಂಟುಮಾಡಿದೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷದ ಆಡಳಿತಾವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರವು ಬಹಳ ಹೆಚ್ಚಾಗಿದೆಯೆಂದು ಅವರು ಹೇಳಿದ್ದಾರೆ.
ಫೆ.11 ರಿಂದ ಏಳು ಹಂತಗಳಲ್ಲಿ ಉತ್ತರ ಪ್ರದೇಶದ ವಿಧಾಸಭೆಗೆ ಚುನಾವಣೆಗಳು ನಡೆಯಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.