
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಬೀದಿಗೆ ಬಂದರೂ ಪಕ್ಷದ ಮಾತೃಸಂಸ್ಥೆ ಎಂದೇ ಗುರುತಿಸಲ್ಪಡುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ಮಾತ್ರ ಮೌನಕ್ಕೆ ಶರಣಾಗಿದೆ.
ಹಾಗಂತ ಆರ್ಎಸ್ಎಸ್ ಈ ಬಗ್ಗೆ ಹೇಳಿಕೆ ನೀಡಬೇಕಿತ್ತು ಎಂದರ್ಥವಲ್ಲ. ಹಿಂದೆ ಪಕ್ಷದಲ್ಲಿ ಭಿನ್ನಮತ ಕಾಣಸಿಕೊಂಡಾಗಲೆಲ್ಲ ಸಂಘ ಪರಿವಾರದ ಮುಖಂಡರು ಬಿಜೆಪಿ ನಾಯಕರನ್ನು ಕರೆದು ಸಮಾಲೋಚನೆ ನಡೆಸುವ ಮೂಲಕ ಬಿಕ್ಕಟ್ಟು ನಿವಾರಿಸಲು ಪ್ರಯತ್ನಿಸುತ್ತಿದ್ದರು.
ಆದರೆ, ಇತ್ತೀಚೆಗೆ ಅದು ಸಂಪೂರ್ಣವಾಗಿ ನಿಂತು ಹೋಗಿದೆ.ರಾಜ್ಯ ಬಿಜೆಪಿಯ ನಾಯಕರೂ ಈಗ ಸಂಘ ಪರಿವಾರದ ಮುಖಂಡರನ್ನು ಮೊದಲಿನಂತೆ ಪ್ರಮುಖವಾಗಿ ಪರಿಗಣಿಸುವುದಿಲ್ಲ. ಹಾಗಾಗಿ ಸಂಘ ಮೌನವಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.