ಕೇರಳದಲ್ಲಿ ಆರ್'ಎಸ್'ಎಸ್ ಕಾರ್ಯಕರ್ತನ ಹತ್ಯೆ

Published : Nov 12, 2017, 08:01 PM ISTUpdated : Apr 11, 2018, 12:48 PM IST
ಕೇರಳದಲ್ಲಿ ಆರ್'ಎಸ್'ಎಸ್ ಕಾರ್ಯಕರ್ತನ ಹತ್ಯೆ

ಸಾರಾಂಶ

ಆರ್​ಎಸ್​ಎಸ್​ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್​ನಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಆನಂದ್​ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಕೇರಳ(ನ.12): ಆರ್​ಎಸ್​ಎಸ್​ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್​ನಲ್ಲಿ ಆರ್​ಎಸ್​ಎಸ್​ ಕಾರ್ಯಕರ್ತ ಆನಂದ್​ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಮೃತ ಆನಂದ ಸಿಪಿಎಂ ಕಾರ್ಯಕರ್ತನ ಹತ್ಯೆ ಆರೋಪಿಯಾಗಿದ್ದು, ಇತ್ತೀಚೆಗೆ ಬೇಲ್​ ಪಡೆದು ಜೈಲಿನಿಂದ ಹೊರ ಬಂದಿದ್ದ. ಆನಂದ್​ ಬೈಕ್​ನಲ್ಲಿ ಹೋಗುತ್ತಿದ್ದಾಗ ಕಾರಿನಿಂದ ಡಿಕ್ಕಿ ಹೊಡೆದು ಕೆಳಗೆ ಬಿದ್ದಾಗ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ