
ಹಾವೇರಿ: ಚುನಾವಣಾ ಘೋಷಣೆಯಾದ ಬಳಿಕವೂ ಸಚಿವ ರುದ್ರಪ್ಪ ಲಮಾಣಿ ಅವರು ಸರ್ಕಾರಿ ವಾಹನ ಹಾಗೂ ಭದ್ರತೆ ಬಳಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದರು.
ಚುನಾವಣೆ ಘೋಷಣೆಯಾದ ಬಳಿಕವೂ ಅಂದರೆ ಬೆಳಗ್ಗೆ 11.30ರ ಸುಮಾರಿಗೆ ನಗರದ ಇಜಾರಿ ಲಕಮಾಪುರದಲ್ಲಿರುವ ತಮ್ಮ ಮನೆಯಿಂದ ಸರ್ಕಾರಿ ಹಾಗೂ ಭದ್ರತಾ ವಾಹನಗಳನ್ನು ಬಳಸಿಯೇ ಸಚಿವರು ಪ್ರವಾಸಿ ಮಂದಿರಕ್ಕೆ ಆಗಮಿಸಿದರು.
ಬಳಿಕ ಅಲ್ಲಿ ವಿಷಯ ತಿಳಿದು ಖಾಸಗಿ ವಾಹನದಲ್ಲಿ ತಮ್ಮ ಮುಂದಿನ ಪ್ರಯಾಣ ಬೆಳೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.