
ನವದೆಹಲಿ (ಜ.26): ಭಾರತದಲ್ಲಿ ರಷ್ಯಾದ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಲೆಕ್ಸಾಂಡ್ ಕಡಕಿನ್ ನಿಧನಹೊಂದಿದ್ದಾರೆ.
ಹೃದಯ ಸಂಬಂಧಿ ರೋಗದಿಂದ ಕಡಕಿನ್ ಬಳಲುತ್ತಿದ್ದರು ಎನ್ನಲಾಗಿದೆ.
2009ರಿಂದಲೂ ಭಾರತದಲ್ಲಿ ರಷ್ಯಾ ರಾಯಭಾರಿಯಾಗಿ ಕಡಕಿನ್ ಕಾರ್ಯನಿರ್ವಹಿಸುತ್ತಿದ್ದರು.
ಕಡಕಿನ್ ನಿಧನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.