ಸಿಎಂ ಪರಮಾಪ್ತ ಇಂದು ಬಿಜೆಪಿಗೆ ಸೇರ್ಪಡೆ

Published : Mar 22, 2018, 12:44 PM ISTUpdated : Apr 11, 2018, 12:48 PM IST
ಸಿಎಂ ಪರಮಾಪ್ತ ಇಂದು ಬಿಜೆಪಿಗೆ ಸೇರ್ಪಡೆ

ಸಾರಾಂಶ

ಸಿಎಂ ಪರಮಾಪ್ತ ಎನಿಸಿಕೊಂಡಿದ್ದ ಎಸ್.ಆರ್.ನವಲಿಹಿರೇಮಠ ಇಂದು ಇಂದು ಬಿಜೆಪಿ ಸೇರಲಿದ್ದಾರೆ. 

ಬಾಗಲಕೋಟೆ (ಮಾ. 22): ಸಿಎಂ ಪರಮಾಪ್ತ ಎನಿಸಿಕೊಂಡಿದ್ದ ಎಸ್.ಆರ್.ನವಲಿಹಿರೇಮಠ ಇಂದು ಇಂದು ಬಿಜೆಪಿ ಸೇರಲಿದ್ದಾರೆ. 

ಬಾಗಲಕೋಟೆ ಜಿಲ್ಲೆಯ ಹುನಗುಂದ ಮತಕ್ಷೇತ್ರದ ಎಸ್.ಆರ್. ನವಲಿಹಿರೇಮಠ ಸಿಎಂಗೆ ಪರಮಾಪ್ತ ಎಂದೇ ಹೇಳಲಾಗುತ್ತಿತ್ತು. ಇಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬಿಜೆಪಿ ಸೇಪ೯ಡೆಯಾಗಲಿದ್ದಾರೆ. ನವಲಿಹಿರೇಮಠ ಬಿಜೆಪಿ ಸೇಪ೯ಡೆ ಕಾಯ೯ಕ್ರಮಕ್ಕೆ ಹುನಗುಂದದಿಂದ ಬೆಂಗಳೂರಿಗೆ  200ಕ್ಕೂ ಅಧಿಕ ಕಾಯ೯ಕತ೯ರು ಬಂದಿಳಿದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತ್ಯಸಂಸ್ಕಾರದ ವೇಳೆ ಅಚ್ಚರಿ, ಚಿತೆಯಿಂದ ಎದ್ದು ಬಂದು ಬರ್ತ್‌ಡೇ ಆಚರಿಸಿದ 103ರ ಹರೆಯದ ಅಜ್ಜಿ
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ