
ತಿರುವನಂತಪುರಂ: ಜಗದ್ವಿಖ್ಯಾತ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆಸೋಮವಾರ ಕೂಡ ಬಲಪಂಥೀಯ ಕಾರ್ಯಕರ್ತರು ಹಾಗೂ ಭಕ್ತಗಣ ತಡೆ ಒಡ್ಡಿದರು.
ಇದೆ ವೇಳೆ ಅಯ್ಯಪ್ಪಸ್ವಾಮಿ ದೇಗುಲ ಬಾಗಿಲು ಮುಚ್ಚುವುದಕ್ಕೂ ಪೂರ್ವದಲ್ಲಿ ಸೋಮವಾರ ಮಹಿಳೆಯೊಬ್ಬಳು ಪುರುಷನ ವೇಷದಲ್ಲಿ ಒಳ ಪ್ರವೇಶಿಸಿದ್ದಾಳೆ ಎಂಬ ಸುದ್ದಿ ಹಬ್ಬಿದ ಕಾರಣ ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿತ್ತು.
ಈ ಹಿನ್ನೆಲೆಯಲ್ಲಿ ಭಕ್ತರು ಮಾನವ ಸರಳಿ ನಿರ್ಮಿಸಿ ತಪಾಸಣೆ ನಡೆಸಿದರು. ಬಳಿಕ ಇದು ವದಂತಿ ಎಂದು ಖಚಿತವಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.