
ಶಬರಿಮಲೆ: ಶಬರಿಮಲೆ ದೇವಾಲಯವನ್ನು ಧಾರ್ಮಿಕ ಕಾರಣಗಳಿಗಾಗಿ ಹಾಗೂ ಇತ್ತೀಚಿನ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಬಂದ್ ಮಾಡಲಾಗಿದೆ.
ಹೀಗಾಗಿ ಸದ್ಯದ ಮಟ್ಟಿಗೆ ಅಲ್ಲಿಗೆ 10ರಿಂದ 50 ವರ್ಷದ ಮಹಿಳೆಯರು ಪ್ರವೇಶ ಮಾಡಲಾಗದು. ದೇವಾಲಯದ ಬಾಗಿಲು ತೆರೆಯುವ ಅಕ್ಟೋಬರ್ 16ರಿಂದ ಇದು ನೆರವೇರುವುದೇ ಕಾಯ್ದು ನೋಡಬೇಕು.
ಆದರೆ, ಅ.16ರೊಳಗೆ ಸುಪ್ರೀಂ ಕೋರ್ಟ್ನ ಸಪ್ತ ಸದಸ್ಯ ಪೀಠವು ಈ ತೀರ್ಪಿನ ಮರುಪರಿಶೀಲನೆ ಮಾಡಬೇಕು ಎಂದು ಕೆಲವು ಧಾರ್ಮಿಕ ಸಂಘಟನೆಗಳು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.