ಕೇಸರಿಮಯವಾಗಿದ್ದ ಅಂಬೇಡ್ಕರ್ ಪ್ರತಿಮೆ ನೀಲಿ ಬಣ್ಣಕ್ಕೆ

Published : Apr 11, 2018, 01:41 PM ISTUpdated : Apr 14, 2018, 01:13 PM IST
ಕೇಸರಿಮಯವಾಗಿದ್ದ  ಅಂಬೇಡ್ಕರ್ ಪ್ರತಿಮೆ ನೀಲಿ ಬಣ್ಣಕ್ಕೆ

ಸಾರಾಂಶ

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಕೇಸರಿಮಯಗೊಂಡು ಅನಾವರಣವಾಗಿದ್ದ ಅಂಬೇಡ್ಕರ್ ಪ್ರತಿಮೆ ಇದೀಗ ನೀಲಿ ಬಣ್ಣ ಪಡೆದುಕೊಂಡಿದೆ.

ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಕೇಸರಿಮಯಗೊಂಡು ಅನಾವರಣವಾಗಿದ್ದ ಅಂಬೇಡ್ಕರ್ ಪ್ರತಿಮೆ ಇದೀಗ ನೀಲಿ ಬಣ್ಣ ಪಡೆದುಕೊಂಡಿದೆ. ಇತ್ತೀಚೆಗೆ ದುಗ್ರೈಯ್ಯ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆ ಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದರು.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ಪ್ರತಿಮೆ ಪ್ರತಿಷ್ಠಾಪಿಸಿತ್ತು. ಹೊಸ ಪ್ರತಿಮೆ ಪೂರ್ಣ ಕೇಸರಿಬಣ್ಣದಿಂದ ತುಂಬಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಬಿಎಸ್ಪಿ ನಾಯಕರು ಮಂಗಳವಾರ ಪ್ರತಿಮೆಗೆ ನೀಲಿ ಬಣ್ಣ ಬಳಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ