'ಯುದ್ಧದ ಬಗ್ಗೆ ಮಾತನಾಡುವವರನ್ನು ಗಡಿ ಭಾಗಕ್ಕೆ ಕಳುಹಿಸಬೇಕು'

Published : Jun 14, 2017, 04:10 PM ISTUpdated : Apr 11, 2018, 12:57 PM IST
'ಯುದ್ಧದ ಬಗ್ಗೆ ಮಾತನಾಡುವವರನ್ನು ಗಡಿ ಭಾಗಕ್ಕೆ ಕಳುಹಿಸಬೇಕು'

ಸಾರಾಂಶ

ಕಾಶ್ಮೀರ ಗಡಿ ಪ್ರದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ  ಭಾರತ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ನಟ ಸಲ್ಮಾನ್ ಖಾನ್ ಒಲವು ತೋರಿದ್ದಾರೆ.

ನವದೆಹಲಿ (ಜೂ.14): ಕಾಶ್ಮೀರ ಗಡಿ ಪ್ರದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ  ಭಾರತ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ನಟ ಸಲ್ಮಾನ್ ಖಾನ್ ಒಲವು ತೋರಿದ್ದಾರೆ.

ಯುದ್ಧದ ಬಗ್ಗೆ ಯಾರು ಮಾತನಾಡುತ್ತಾರೋ ಅವರನ್ನು ಗಡಿ ಪ್ರದೇಶಗಳಿಗೆ ಕಳುಹಿಸಬೇಕು. ಅವರ ಕೈಕಾಲುಗಳು ನಡುಗಿ ಹೋಗುತ್ತವೆ. ಕೇವಲ ಒಂದೇ ದಿನದಲ್ಲಿ ಯುದ್ಧ ಮುಗಿದು ಹೋಗುತ್ತದೆ. ನಂತರ ಅವರು ಮಾತುಕತೆ ನಡೆಸಲು ಟೇಬಲ್ ಗೆ ಬರುತ್ತಾರೆ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.

ಯುದ್ಧದಿಂದ ಕೇವಲ ಒಂದು ದೇಶದ ಜನರು ಸಾಯುವುದಿಲ್ಲ. ಎರಡೂ ಕಡೆಯವರು ಸಾಯುತ್ತಾರೆ. ದ್ವಿಪಕ್ಷೀಯ ಮಾತುಕತೆ ಹಾಗೂ ಶಾಂತಿ ಸಂಧಾನವೇ ಎರಡೂ ದೇಶಗಳ ಮುಂದಿರುವ ದಾರಿ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್