ಎಸ್ಪಿ-ಕಾಂಗ್ರೆಸ್ ಮೈತ್ರಿಗೆ ಮುಲಯಾಂ ಸಿಂಗ್ ಅಸಮಾಧಾನ

Published : Jan 29, 2017, 04:39 PM ISTUpdated : Apr 11, 2018, 01:02 PM IST
ಎಸ್ಪಿ-ಕಾಂಗ್ರೆಸ್ ಮೈತ್ರಿಗೆ ಮುಲಯಾಂ ಸಿಂಗ್ ಅಸಮಾಧಾನ

ಸಾರಾಂಶ

ಮುಂಬರಲಿರುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಲು ಸಮಾಜವಾದಿ ಪಕ್ಷಕ್ಕೆ ಸಾಮರ್ಥ್ಯವಿದೆ. ಮೈತ್ರಿಯ ಅಗತ್ಯವಿಲ್ಲ. ಎಸ್ಪಿ-ಕಾಂಗ್ರೆಸ್ ಮೈತ್ರಿ ಬಗ್ಗೆ ಚುನಾವಣಾ ಪ್ರಚಾರಕ್ಕೆ ನಾನು ಹೋಗುವುದಿಲ್ಲವೆಂದು ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

ನವದೆಹಲಿ (ಜ.29): ಮುಂಬರಲಿರುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲ್ಲಲು ಸಮಾಜವಾದಿ ಪಕ್ಷಕ್ಕೆ ಸಾಮರ್ಥ್ಯವಿದೆ. ಮೈತ್ರಿಯ ಅಗತ್ಯವಿಲ್ಲ. ಎಸ್ಪಿ-ಕಾಂಗ್ರೆಸ್ ಮೈತ್ರಿ ಬಗ್ಗೆ ಚುನಾವಣಾ ಪ್ರಚಾರಕ್ಕೆ ನಾನು ಹೋಗುವುದಿಲ್ಲವೆಂದು ಎಂದು ಮುಲಯಾಂ ಸಿಂಗ್ ಹೇಳಿದ್ದಾರೆ.

ಸೀಟು ಹಂಚಿಕೆ ಒಪ್ಪಂದದಲ್ಲಿ ಕಾಂಗ್ರೆಸ್ ಗೆ 105 ಸ್ಥಾನಗಳನ್ನು  ನೀಡಿರುವುದು ನನಗೆ ಅಸಮಾಧಾನ ತಂದಿದೆ. ಈ ಒಪ್ಪಂದದಲ್ಲಿ ಸೀಟು ಕಳೆದುಕೊಂಡ ನಮ್ಮ ಮುಖಂಡರು ಮುಂದಿನ 5 ವರ್ಷಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ