ಗೌರಿ ಲಂಕೇಶ್ ಹತ್ಯೆ ಹಿಂದೆ ನಾವಿಲ್ಲ: ಸನಾತನ ಸಂಸ್ಥೆ

Published : Sep 16, 2017, 06:48 PM ISTUpdated : Apr 11, 2018, 01:08 PM IST
ಗೌರಿ ಲಂಕೇಶ್ ಹತ್ಯೆ ಹಿಂದೆ  ನಾವಿಲ್ಲ: ಸನಾತನ ಸಂಸ್ಥೆ

ಸಾರಾಂಶ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ತಮ್ಮನ್ನು ಸುಖಾಸುಮ್ಮನೇ ಎಳೆದು ತರಲಾಗುತ್ತಿದೆ ಎಂದು ಗೋವಾ ಮೂಲದ ಬಲ ಪಂಥೀಯ ಸಂಘಟನೆಯಾದ ಸನಾತನ ಸಂಸ್ಥಾ ಅಸಮಾಧಾನ ವ್ಯಕ್ತಪಡಿಸಿದೆ.

ಪಣಜಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ತಮ್ಮನ್ನು ಸುಖಾಸುಮ್ಮನೇ ಎಳೆದು ತರಲಾಗುತ್ತಿದೆ ಎಂದು ಗೋವಾ ಮೂಲದ ಬಲ ಪಂಥೀಯ ಸಂಘಟನೆಯಾದ ಸನಾತನ ಸಂಸ್ಥಾ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೆ, ಗೌರಿ ಹತ್ಯೆಯ ತನಿಖೆಯ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲವು ಹಿಂದೂ ವಿರೋಧಿ ಶಕ್ತಿಗಳು ತಮ್ಮ ವಿರುದ್ಧ ಆರೋಪ ಮಾಡುತ್ತಿವೆ ಎಂದು ಸನಾತನ ಸಂಸ್ಥಾ ದೂರಿದೆ.

ಈ ಬಗ್ಗೆ ಶುಕ್ರವಾರ ಮಾತನಾಡಿದ ಸನಾತನ ಸಂಸ್ಥಾ ವಕ್ತಾರ ಚೇತನ್ ರಾಜಹನ್ಸ್, ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲು ಕೆಲ ಶಕ್ತಿಗಳು ಯತ್ನ ಮಾಡುತ್ತಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ