
ಬೆಂಗಳೂರು, [ಅ.29]: ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಎಂ.ಎಸ್.ರಾಜಶೇಖರ್ ಇಂದು ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್, ಇಂದು [ಸೋಮವಾರ] ಸಂಜೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.
ಸ್ಯಾಂಡಲ್ವುಡ್ ನ ಸೃಜನಶೀಲ ನಿರ್ದೇಶಕ ಅಂತಲೇ ಕರೆಸಿಕೊಂಡಿದ್ದ ಎಂ.ಎಸ್. ರಾಜಶೇಖರ್ ಅವರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ರಾಜ್ಶೇಖರ್ ನಿರ್ದೇಶನದ ಬಹುತೇಕ ಸಿನಿಮಾಗಳು ಸಕ್ಸಸ್ ಕಂಡಿವೆ. ರಥಸಪ್ತಮಿ, ಮನಮೆಚ್ಚಿದ ಹುಡುಗಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು, ಮಣ್ಣಿನ ದೋಣಿ, ಡಕೋಟ ಎಕ್ಸ್ಪ್ರೆಸ್.. ರಾಜ್ಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.