ಹುತಾತ್ಮ ಯೋಧ ಸಂದೀಪ್ ಪಾರ್ಥಿವ ಶರೀರ ನಾಳೆ ತವರಿಗೆ ಬರುವ ಸಾಧ್ಯತೆ

Published : Jan 30, 2017, 11:26 AM ISTUpdated : Apr 11, 2018, 12:42 PM IST
ಹುತಾತ್ಮ ಯೋಧ ಸಂದೀಪ್ ಪಾರ್ಥಿವ ಶರೀರ ನಾಳೆ ತವರಿಗೆ ಬರುವ ಸಾಧ್ಯತೆ

ಸಾರಾಂಶ

ಶ್ರೀನಗರ ಸೇನಾ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಹುತಾತ್ಮ ಯೋಧರಿಗೆ ಗೌರವ ವಂದನೆ ಸಲ್ಲಿಸಲಾಗುವುದು.

ಬೆಂಗಳೂರು (ಜ.30): ಹಿಮಪಾತದಿಂದ ಮೃತಪಟ್ಟ ಯೋಧ ಸಂದೀಪ್ ಅವರ ಪಾರ್ಥಿವ ಶರೀರ ನಾಳೆ ತವರಿಗೆ ಬರುವ ಸಾಧ್ಯತೆಗಳಿವೆ.

ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದ್ದು ಇಂದು ಶ್ರೀನಗರಕ್ಕೆ ಸಂದೀಪ್ ಪಾರ್ಥಿವ ಶರೀರ ರವಾನೆಯಾಗಿದೆ.

ಶ್ರೀನಗರ ಸೇನಾ‌ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಹುತಾತ್ಮ ಯೋಧರಿಗೆ ಗೌರವ ವಂದನೆ ಸಲ್ಲಿಸಲಾಗುವುದು.

ಅಲ್ಲಿಂದ ಮೃತದೇಹವನ್ನು ದೆಹಲಿಗೆ ತರಲಾಗುವುದು. ನಾಳೆ ಪಾರ್ಥಿವ ಶರೀರ ತವರಿಗೆ ಬರುವ ಸಾಧ್ಯತೆಗಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!