
ನವದೆಹಲಿ (ಫೆ.18): ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ದೇಶದ ಮಾಧ್ಯಮಗಳ ವಿರುದ್ಧ ಇಂದು ಹರಿಹಾಯ್ದಿದ್ದಾರೆ. ಮಾಧ್ಯಮಗಳು ಕತಾರ್ ನಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಗೆ ಪ್ರವೇಶಿಸಿರುವುದನ್ನು ಫೋಕಸ್ ಮಾಡುವ ಬದಲು ನಕಾರಾತ್ಮಕ ಸುದ್ದಿಗಳನ್ನು ಹೈಲೈಟ್ ಮಾಡುತ್ತದೆ ಎಂದು ಗರಂ ಆಗಿದ್ದಾರೆ.
ಸೇವಾ ತೆರಿಗೆ ವಂಚನೆ ಮಾಡಿದ್ದಾರೆನ್ನುವ ಆರೋಪದಡಿಯಲ್ಲಿ ಕೇಂದ್ರೀಯ ಸರಕು ಸೇವಾ ಮಂಡಳಿ ನೀಡುರುವ ನೋಟಿಸ್ ಗೆ ಪ್ರತಿಕ್ರಿಯಿಸಲು ಮಿರ್ಜಾ ನಿರಾಕರಿಸಿದ್ದಾರೆ.
ಕತಾರ್ ನಲ್ಲಿ ಸೆಮಿ ಫೈನಲ್ ನಡೆಯುತ್ತಿದ್ದು ಅದರ ಬಗ್ಗೆ ಯಾವ ಮಾಧ್ಯಮಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದರೆ ತೆರಿಗೆ ವಂಚನೆ ಬಗ್ಗೆ ನೂರಾರು ವರದಿಗಳನ್ನು ಮಾಡಿವೆ. ವಿಷಯವನ್ನು ಸರಿಯಾಗಿ ಅರ್ಥೈಸಿಕೊಳ್ಳದೇ ನಕಾರಾತ್ಮಕವಾಗಿ ಬರೆಯುತ್ತಿವೆ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.