ರೆಡ್ಡಿ ಮಗಳ ವೈಭವದ ಮದುವೆ ಬಗ್ಗೆ ಸಂತೋಷ್ ಹೆಗ್ಡೆ ಕೊಟ್ಟ ಪ್ರತಿಕ್ರಿಯೆ

Published : Oct 20, 2016, 02:24 AM ISTUpdated : Apr 11, 2018, 01:06 PM IST
ರೆಡ್ಡಿ ಮಗಳ ವೈಭವದ ಮದುವೆ ಬಗ್ಗೆ ಸಂತೋಷ್ ಹೆಗ್ಡೆ ಕೊಟ್ಟ ಪ್ರತಿಕ್ರಿಯೆ

ಸಾರಾಂಶ

ಜನಾರ್ದನ ರೆಡ್ಡಿ ತಮ್ಮ ಪುತ್ರಿಯ ಮದುವೆಯನ್ನ ಅದ್ಧೂರಿಯಾಗಿ ಮಾಡುತ್ತಿರುವ ಬಗ್ಗೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಂತೋಷ್ ಹೆಗ್ಡೆ, `ಕೊಳ್ಳೆ ಹೊಡೆದ ಹಣವೂ ಸಹಾಯಕ್ಕೆ ಬರುತ್ತೆ ಎನ್ನುವ ಸಂದೇಶವನ್ನ ರೆಡ್ಡಿ ಸಮಾಜಕ್ಕೆ ರವಾನಿಸಿದ್ದಾರೆ' ಎಂದು ಟೀಕಿಸಿದ್ದಾರೆ.

ಮೈಸೂರು(ಅ.20): ಮಾಜಿ ಸಚಿವ ಜನಾರ್ದನ ರೆಡ್ಡಿ ಮಗಳು ಬ್ರಹ್ಮಣಿಯ ಮದುವೆ ಭಾರೀ ವಿವಾದಕ್ಕೆ ಒಳಗಾಗಿದೆ. ಆಮಂತ್ರಣ ಪತ್ರಿಕೆಯಿಂದಲೇ ಅದ್ದೂರಿತನ ತೋರಿದ್ದ ಗಣಿಧಣಿ ವೈಭೋಗಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಜನಾರ್ದನ ರೆಡ್ಡಿ ತಮ್ಮ ಪುತ್ರಿಯ ಮದುವೆಯನ್ನ ಅದ್ಧೂರಿಯಾಗಿ ಮಾಡುತ್ತಿರುವ ಬಗ್ಗೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಂತೋಷ್ ಹೆಗ್ಡೆ, `ಕೊಳ್ಳೆ ಹೊಡೆದ ಹಣವೂ ಸಹಾಯಕ್ಕೆ ಬರುತ್ತೆ ಎನ್ನುವ ಸಂದೇಶವನ್ನ ರೆಡ್ಡಿ ಸಮಾಜಕ್ಕೆ ರವಾನಿಸಿದ್ದಾರೆ' ಎಂದು ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್