
ಬೆಂಗಳೂರು (ಮಾ. 20): ಪತಿ ನಟರಾಜನ್ ಸಾವು ಹಿನ್ನಲೆಯಲ್ಲಿ ಶಶಿಕಲಾ ಪೆರೋಲ್’ಗೆ ಅರ್ಜಿ ಸಲ್ಲಿಸಿದ್ದಾರೆ.
ಬಹು ಅಂಗಾಂಗ ವೈಫಲ್ಯ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಟರಾಜ್ ಕಳೆದ ರಾತ್ರಿ ಒಂದು ಗಂಟೆ ಸಮಯದಲ್ಲಿ ನಿಧನರಾಗಿದ್ದರು. ಪತಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿಲು ಹದಿನೈದು ದಿನಗಳ ಪೆರೋಲ್’ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದಾರೆ. ಹನ್ನೆರಡು ಗಂಟೆಯೊಳಗೆ ಪೆರೋಲ್ ಮೇಲೆ ಬಿಡುಗಡೆಯಾಗುವ ಸಾದ್ಯತೆಯಿದೆ. ಶಶಿಕಲಾ ಪರ ವಕೀಲ ಸುರೇಶ್ ಪ್ರಭು, ಅಶೋಕನ್ ಜೈಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.