ಸತೀಶ್ ಜಾರಕಿಹೊಳಿಗೆ ತೆಲಂಗಾಣದ ಹೊಣೆ

Published : Aug 02, 2017, 12:03 AM ISTUpdated : Apr 11, 2018, 01:12 PM IST
ಸತೀಶ್ ಜಾರಕಿಹೊಳಿಗೆ ತೆಲಂಗಾಣದ ಹೊಣೆ

ಸಾರಾಂಶ

ಇದುವರೆಗೆ ತೆಲಂಗಾಣ ಉಸ್ತುವಾರಿಯಾಗಿದ್ದ ದಿಗ್ವಿಜಯ್‌ಸಿಂಗ್ ಅವರನ್ನು ಬದಲಾಯಿಸಿ ಅವರ ಜಾಗಕ್ಕೆ ಆರ್.ಸಿ.ಕುಂಟಿಯಾ ಅವರನ್ನು ನೇಮಿಸಲಾಗಿದೆ

ನವದೆಹಲಿ(ಆ.02: ಇತ್ತೀಚೆಗಷ್ಟೇ ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಸತೀಶ್ ಜಾರಕಿಹೊಳಿ ಅವರಿಗೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಜವಾಬ್ದಾರಿ ವಹಿಸಲಾಗಿದೆ. ಇದುವರೆಗೆ ತೆಲಂಗಾಣ ಉಸ್ತುವಾರಿಯಾಗಿದ್ದ ದಿಗ್ವಿಜಯ್‌ಸಿಂಗ್ ಅವರನ್ನು ಬದಲಾಯಿಸಿ ಅವರ ಜಾಗಕ್ಕೆ ಆರ್.ಸಿ.ಕುಂಟಿಯಾ ಅವರನ್ನು ನೇಮಿಸಲಾಗಿದೆ.

ಅವರ ಜೊತೆಯಾಗಿ ಸತೀಶ್ ಜಾರಕಿಹೊಳಿ ಕಾರ್ಯನಿರ್ವಹಿಸಲಿದ್ದಾರೆ. ದಿಗ್ವಿಜಯ್ ಸಿಂಗ್ ಅವರನ್ನು ಇತ್ತೀಚೆಗಷ್ಟೇ ಗೋವಾ ಮತ್ತು ಕರ್ನಾಟಕ ಕಾಂಗ್ರೆಸ್ ಘಟಕಗಳ ಉಸ್ತುವಾರಿಯಿಂದ ಕೈಬಿಡಲಾಗಿತ್ತು. ಇದೀಗ ತೆಲಂಗಾಣದಿಂದಲೂ ಅವರನ್ನು ಕೈಬಿಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ
ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ