Jul 31, 2018, 10:17 AM IST
ಉತ್ತರ ಕರ್ನಾಟಕ ಜಿಲ್ಲೆಗಳು ಅಭಿವೃದ್ಧಿಯಾಗಬೇಕು ಅಥವಾ ಪ್ರತ್ಯೇಕ ರಾಜ್ಯ ರಚಿಸಿ ಎಂದು ಆಗ್ರಹಿಸಿ ಮಠಾಧೀಶರು ಬೆಳಗಾವಿಯಲ್ಲಿ ಸುವರ್ಣ ಸೌಧದ ಮುಂದೆ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೂಡಾ ಬೆಳಗಾವಿಗೆ ಭೇಟಿ ನೀಡಿ ಮಠಾಧೀಶರೊಂದಿಗೆ ಚರ್ಚೆ ನಡೆಸಲಿದ್ದಾರೆ.