ಯಾದಗಿರಿಯಲ್ಲಿ ಎಸ್'ಬಿಐ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Published : Feb 04, 2018, 10:11 PM ISTUpdated : Apr 11, 2018, 01:12 PM IST
ಯಾದಗಿರಿಯಲ್ಲಿ ಎಸ್'ಬಿಐ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಸಾರಾಂಶ

ಇವರದು  ಅಂತರ್​ ಜಾತಿ ವಿವಾಹವಾದ ಕಾರಣ ಇಬ್ಬರ ಮನೆಯಲ್ಲಿ ಕಿರುಕುಳ ಆರೋಪವಿತ್ತು

ಯಾದಗಿರಿ(ಫೆ.04):  ನಗರದ ಸ್ಟೇಷನ್ ರಸ್ತೆಯಲ್ಲಿನ ಎಸ್'ಬಿಐ ಬ್ಯಾಂಕ್'ನ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುಳಾ ರಾಠೋಡ್​(30) ಮೃತರು. ನಾಗರಾಜ್ ಮಠಪತಿ(35) ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದರು. ಇವರದು  ಅಂತರ್​ ಜಾತಿ ವಿವಾಹವಾದ ಕಾರಣ ಇಬ್ಬರ ಮನೆಯಲ್ಲಿ ಕಿರುಕುಳ ಆರೋಪವಿತ್ತು. ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ದಾಖಲೆಯಿಲ್ಲದ ಲಕ್ಷಾಂತರ ರೂ. ಹಣ, ಆಭರಣ ಜಫ್ತಿ

ಪಟ್ಣಣದಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ಹಣವನ್ನು ವಶಪಡಿಸಿಕೊಂಡು ಒಬ್ಬರನ್ನು ಬಂಧಿಸಲಾಗಿದೆ. 12 ಲಕ್ಷ ಮೌಲ್ಯದ ಚಿನ್ನ, 1.84 ಲಕ್ಷ ನಗದು, ಸ್ಕಾರ್ಪಿಯೋ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಬೆಳಗಾವಿ ಜಿಲ್ಲೆ ಗೋಕಾಕ್​​​ ನಿವಾಸಿ ಸುರೇಶ್. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!