ಕಾಟ್ಜು ವಿವಾದ: ಕ್ಷಮೆಯಾಚನೆ ಒಪ್ಪಿಕೊಂಡ ಸುಪ್ರೀಂಕೋರ್ಟ್, ಪ್ರಕರಣ ವಜಾ

Published : Jan 06, 2017, 12:22 PM ISTUpdated : Apr 11, 2018, 12:40 PM IST
ಕಾಟ್ಜು ವಿವಾದ: ಕ್ಷಮೆಯಾಚನೆ ಒಪ್ಪಿಕೊಂಡ ಸುಪ್ರೀಂಕೋರ್ಟ್, ಪ್ರಕರಣ ವಜಾ

ಸಾರಾಂಶ

ಕೇರಳದಲ್ಲಿ ಸೌಮ್ಯ ಎಂಬ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮತವಾಗಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿರುವ ನಿವೃತ್ತ ನ್ಯಾ. ಮಾರ್ಕಂಡೇಯ ಕಾಟ್ಜು ಯಾಚಿಸಿರುವ ಕ್ಷಮೆಯನ್ನು ಸುಪ್ರೀಂಕೋರ್ಟ್ ಇಂದು ಒಪ್ಪಿಕೊಂಡಿದೆ. ಅವರ ಮೇಲಿರುವ ವಿಚಾರಣೆಯನ್ನು ವಜಾಗೊಳಿಸಿದೆ.

ನವದೆಹಲಿ (ಜ.06): ಕೇರಳದಲ್ಲಿ ಸೌಮ್ಯ ಎಂಬ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮತವಾಗಿ ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿರುವ ನಿವೃತ್ತ ನ್ಯಾ. ಮಾರ್ಕಂಡೇಯ ಕಾಟ್ಜು ಯಾಚಿಸಿರುವ ಕ್ಷಮೆಯನ್ನು ಸುಪ್ರೀಂಕೋರ್ಟ್ ಇಂದು ಒಪ್ಪಿಕೊಂಡಿದೆ. ಅವರ ಮೇಲಿರುವ ವಿಚಾರಣೆಯನ್ನು ವಜಾಗೊಳಿಸಿದೆ.

ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿಯ ಮೇಲೆ ಸೂ ಮೋಟೋ ನೋಟಿಸ್ ಹೊರಡಿಸಿರುವುದು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಯಾಗಿದೆ.

ಕೇರಳದಲ್ಲಿ ಸೌಮ್ಯಾ ಎಂಬ ಯುವತಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ನ್ಯಾಯಾಧೀಶರ ಬಗ್ಗೆ ಕಾಟ್ಜು ಆಕ್ಷೇಪವೆತ್ತಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಕಾಟ್ಜು ಕ್ಷಮೆಯಾಚಿಸಿದ್ದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಾಂಧೀಜಿ ಹೆಸರು ರದ್ದತಿ ಅವರ 2ನೇ ಹತ್ಯೆಗೆ ಸಮ : ಚಿದಂಬರಂ ಕಿಡಿ
ಸಂಸತ್ತಲ್ಲಿ ಇ-ಸಿಗರೇಟು ಸೇದಿದ್ದು ಕೀರ್ತಿ ಆಜಾದ್ : ಬಿಜೆಪಿ