ಸಲ್ಮಾನ್ ಖಾನ್’ಗೆ ಸುಪ್ರೀಂ ಸಂಕಟ

Published : Nov 11, 2016, 07:02 AM ISTUpdated : Apr 11, 2018, 12:42 PM IST
ಸಲ್ಮಾನ್ ಖಾನ್’ಗೆ ಸುಪ್ರೀಂ ಸಂಕಟ

ಸಾರಾಂಶ

ಕೃಷ್ಣಮೃಗ ಬೇಟೆ ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು, ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ನವದೆಹಲಿ (ನ.11): ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್​​ ಖಾನ್​ ವಿರುದ್ಧ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

1998ರಲ್ಲಿ ಜೋಧಪುರ ವ್ಯಾಪ್ತಿಯಲ್ಲಿ ‘ಹಮ್​​ ಸಾಥ್​ ಸಾಥ್​ ಹೈ’ ಚಿತ್ರದ ಶೂಟಿಂಗ್​ ವೇಳೆ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಕೊಂದಿದ್ದರು ಎಂಬ ಆರೋಪ ಹೊರಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ